Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ಇದರ 2022-23ನೇ ಸಾಲಿನ ಪದಗ್ರಹಣ-karavalivani

 


ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ಇದರ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಇತ್ತೀಚಿಗೆ ಕುಂಭಾಶಿ ಗಾಯತ್ರಿ ಸಭಾಭವನದಲ್ಲಿ ನಡೆಯಿತು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಮಣೂರು ಶ್ರೀ ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಇವರನ್ನು ಸನ್ಮಾನಿಸಲಾಯಿತು.

ಕಲ್ಮಾಡಿಯ ಸಿಬಿಎಸ್‌ಇ ಸ್ಕೂಲ್‌ನ ಪ್ರಾಂಶುಪಾಲ ಯಕ್ಷಗಾನ ಪ್ರಸಂಗಕರ್ತ ಪ್ರೊ| ಪವನ್ ಕಿರಣ್‌ಕೆರ ರೋಟರಿ ವಲಯ ಸೇನಾನಿ ಡಾ| ಗಣೇಶ್, ಯು. ನಿರ್ಗಮನ ಅಧ್ಯಕ್ಷ ಮಂಜುನಾಥ ಕಾಂಚನ್, ನಿರ್ಗಮನ ಕಾರ್ಯ ರ್ದ ರಾಘವೇಂದ್ರ ದೇವಾಡಿಗ, ಕಾರ್ಯದರ್ಶಿ ವಿಜಯ್ ಕುಮಾರ್ ಶೆಟ್ಟಿ, ಆಶಾ ಸಂತೋಷ್, ನವೀನ ವಿ.ಶೆಟ್ಟಿ, ಆಯುಷ್ ಪಿಎಚ್ ಎಫ್ ರಾಜೀವ ಶೆಟ್ಟಿ ಮಲ್ಯಾಡಿ ,ಮಾಲಾಡಿ ವಿಶ್ವನಾಥ ಶೆಟ್ಟಿ, ಪಿಎಚ್ ಎಫ್ ಸುರೇಶ್ ತೆಕ್ಕಟ್ಟೆ ಬೇಳೂರು, ಭೋಜರಾಜ ಮೊಗವೀರ, ಟಿ.ಶ್ರೀಯಾನ್, ಶ್ರೀಧರ್ ಆಚಾರ್, ಕುಮಾರ್, ಸತೀಶ್ ಶೆಟ್ಟಿ, ಹರಿಯ ಮಾಸ್ತರ್, ರಾಜಗೋಪಾಲ್ ಪುರಾಣಿಕ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

Karavalivani




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close