Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಅಕ್ಯುಪ್ರೆಶರ್ ಮತ್ತು ಸುಜೋಕ್(Acupressure and Sujok therapy) ಥೆರಪಿಯ ಚಿಕಿತ್ಸಾ ಶಿಬಿರ ಆರಂಭ-karavalivani



ಕೋಟ: ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಜುಲೈ 16ರಿಂದ 22ರವರೆಗೆ ಯಶಸ್ವಿ ಕಲಾವೃಂದ ಕೊಮೆ, ತೆಕ್ಕಟ್ಟೆ ಹಾಗೂ ಲಯನ್ಸ್ ಕ್ಲಬ್, ಹಂಗಳೂರು ಇವರ ಜಂಟಿ ಆಶ್ರಯದಲ್ಲಿ Acupressure and Sujok therapy‘ಅಕ್ಯುಪ್ರೆಶರ್ ಮತ್ತು ಸಜೋಕ್ ಥೆರಪಿಯ ಚಿಕಿತ್ಸಾ ಶಿಬಿರ’ ನಡೆಯಲಿದೆ. ಪ್ರಾಕೃತಿಕ ಚಿಕಿತ್ಸೆಯ ಅಂಗವಾದ ಈ ಚಿಕಿತ್ಸೆ ಪ್ರತೀ ದಿನ ಬೆಳಿಗ್ಗೆ ಗಂಟೆ 9ರಿಂದ ಸಂಜೆ 7ರವರೆಗೆ ನಡೆಯಲಿರುವ ಶಿಬಿರದ ಉದ್ಘಾಟನೆಯಲ್ಲಿ ಲಯನ್ಸ್ ಅಧ್ಯಕ್ಷ ಲಯನ್ ರಜತ್ ಹೆಗ್ಡೆ, ಡಾ. ಮಹೇಶ್ ಎನ್, ಯಶಸ್ವಿ ಕಲಾವೃಂದದ ಅಧ್ಯಕ್ಷ ಸೀತಾರಾಮ ಶೆಟ್ಟಿ ಮಲ್ಯಾಡಿ ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ವೆಂಕಟೇಶ ವೈದ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.karavalivani.com

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close