ಆನೆಗುಡ್ಡೆ ಶ್ರೀ ವಿನಾಯಕ ದೇವಳದ ವತಿಯಿಂದ ಆಶಕ್ತ,ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ-karavalivani
ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ ಅನಾರೋಗ್ಯ ಪೀಡಿತ ಅಶಕ್ತರಿಗೆ ವೈದ್ಯಕೀಯ ಸಹಾಯ ಧನ ನೀಡುವ ಕಾರ್ಯಕ್ರಮ ಸೋಮವಾರ ಜರುಗಿತು. 60 ಕ್ಕೂ ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡರು. (Karavalivalivani)ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಸೂಯ9ನಾರಾಯಣ ಉಪಾದ್ಯಾಯ ಸಹಾಯ ಧನದ ಚೆಕ್ಕುಗಳನ್ನು ಹಸ್ತಾ0ತರಿಸಿದರು. ಈ ಸಂದರ್ಬದಲ್ಲಿ ಪರ್ಯಾಯ ಅರ್ಚಕ ದೇವಿದಾಸ ಉಪಾದ್ಯಾಯ, ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ, ಸಿಬಂದಿ ವರ್ಗ ಹಾಜರಿದ್ದರು.

