ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani
ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ ಕೋಟ:ಸಾಲಿಗ್ರಾಮ ಕಾರ್ಕಡದ 9 ನೇ ತರಗತಿ ವಿದ್ಯಾರ್ಥಿ ನಾಗೇಂದ್ರ ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

