ಆನೆಗುಡ್ಡೆ ದೇವಳಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಭಾರತ ಪ್ರಾಂತ್ಯದ ಸರಸಂಚಾಲಕ ತಿಪ್ಪೇಸ್ವಾಮಿ ಭೇಟಿ-today news karavalivani
( Thippeswamy, Southern India Regional Coordinator of Rashtriya Swayamsevak Sangh, visited Anegudde temple-today news karavalivani)
ಕೋಟ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಭಾರತ ಪ್ರಾಂತ್ಯದ ಸರ ಸಂಚಾಲಕ ತಿಪ್ಪೇಸ್ವಾಮಿ ಭೇಟಿ ನೀಡಿ(karavalivani) ದೇವರ ದರ್ಶನ ಪಡೆದರು. ಅವರನ್ನು ಸಂಪ್ರದಾಯದoತೆ ದೇವಾಲಯದ ವತಿಯಿಂದ ಯಥೋಚಿತವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಗರ್ಮೆ ಸುರೇಶ್ ಶೆಟ್ಟಿ ,ಆಡಳಿತ ಧರ್ಮದರ್ಶಿಗಳಾದ ರಮಣ ಉಪಾದ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ದೇವಿದಾಸ ಉಪಾಧ್ಯಾಯ,ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ. ಸಿಬ್ಬ0ದಿ ವರ್ಗ ಉಪಸ್ಥಿರಿದ್ದರು.

