Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಎಳೆವೆಯಲ್ಲಿಯೇ ಬ್ಯಾಂಕಿನ ಅರಿವು ಅಗತ್ಯ"--ಮೀರಾ ಜಿ. -KARAVALIVANI


@karavalivani, @ಕರಾವಳಿವಾಣಿ

ಕೋಟ: ವಿದ್ಯಾರ್ಥಿಳಿಗೆ ಶಾಲಾ ಮಟ್ಟದಲ್ಲಿ ಬ್ಯಾಂಕಿoಗ್ ವ್ಯವಹಾರಗಳ ಸಾಮಾನ್ಯ ಜ್ಞಾನ ,ಉಳಿತಾಯ ಪ್ರಜ್ಞೆ ,ಖಾತೆಗಳ ನಿರ್ವಹಣೆ ಹಾಗೂ ಡಿಜಿಟಲ್ ಬ್ಯಾಂಕ್ ನ ಸೇವೆಯ ಬಗ್ಗೆ ಉಡುಪಿಯ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಆರ್ಥಿಕ ಸಲಹೆಗಾರರಾದ ಮೀರಾ .ಜಿ ತಿಳಿಸಿದರು. 
 ಇತ್ತೀಚೆಗೆ ಕೋಟದ ವಿವೇಕ ಬಾಲಕಿಯರ ಪ್ರೌಢ ಶಾಲೆಯಲ್ಲಿ ಕೆನರಾ ಆರ್ಥಿಕ ಟ್ರಸ್ಟ್, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಶಾಲೆಯ

 ಈ ಸುದ್ದಿ ಓದಲು ಕ್ಲಿಕ್ ಮಾಡಿ


ಗ್ರಾಹಕ ಕ್ಲಬ್ ಆಶ್ರಯದಲ್ಲಿ ಬ್ಯಾಂಕಿoಗ್ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು
ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಿವೇಕ ಬಾಲಕೀಯರ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಗದೀಶ್ ಹೊಳ್ಳ ವಹಿಸಿ ಸ್ವಾಗತಿಸಿದರು. ಶಾಲೆಯ ಗ್ರಾಹಕ ಕ್ಲಬ್‌ನ ಅಧ್ಯಕ್ಷೆ ವಾರುಣಿ ಅಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕ ಕ್ಲಬ್ ನ ಸಂಚಾಲಕರಾದ ಶಿಕ್ಷಕ ಗಣೇಶ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿದರು. ಗ್ರಾಹಕ ಕ್ಲಬ್‌ನ ಕಾರ್ಯದರ್ಶಿ ತುಳಸಿ ವಂದಿಸಿದರು.


 
 
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close