Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾವಡಿ- ಬಾರ್ಕೂರು ಬಿಲ್ಲವ ಸೇವಾ ಸಂಘದ ಗ್ರಾಮ ಸಭೆ-Karavalivani


@karavalivani, @ಕರಾವಳಿವಾಣಿ

ಕೋಟ: ಬಾರ್ಕೂರು ಬಿಲ್ಲವ ಸೇವಾ ಸಂಘದ ಗ್ರಾಮ ಸಭೆಯು ಕಾವಡಿ ಗರಡಿಯಲ್ಲಿ ಜರುಗಿತು. ಗ್ರಾಮಸಭೆಯ ಅಧ್ಯಕ್ಷತೆಯನ್ನು ಬಾರ್ಕೂರು ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷ ಅಣ್ಣಪ್ಪ ಪೂಜಾರಿ ವಹಿಸಿದ್ದರು.
ಸಭೆಯಲ್ಲಿ ಬಾರ್ಕೂರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸರ್ವೋತ್ತಮ ಪೂಜಾರಿ ಅಕ್ಟೋಬರ್ 16ರಂದು ನಡೆಯುವ (Guru Jayanti)ಗುರು ಜಯಂತಿ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಹಾಗೂ ಗುರು ಸಂದೇಶ ಜಾಥಾ ಮೆರವಣಿಗೆ ಬಗ್ಗೆ ಮಾಹಿತಿ ನೀಡಿದರು.


ಸಂಘದ ಕಾರ್ಯದರ್ಶಿ ಗೌರಿ ವಿ ಪೂಜಾರಿ , ಕೋಶಾಧಿಕಾರಿ ಮನು ಪೂಜಾರಿ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಜ್ಯೋತಿ ಪೂಜಾರಿ ,ಮಾಜಿ ಅಧ್ಯಕ್ಷ ದಯಾನಂದ ಪೂಜಾರಿ, ನಾಗರಾಜ್,ಕಾವಡಿ ಗ್ರಾಮಾಧ್ಯಕ್ಷ ಇಂದಿರಾ ಪೂಜಾರಿ ,ಕಾವಡಿ ಗರಡಿಯ ಅರ್ಚಕರಾದ ಸತೀಶ ಪೂಜಾರಿ,ರಾಜು ಪೂಜಾರಿ, ಅಭಿ ,ಸತೀಶ ಪೂಜಾರಿ , ಗುಂಡು ಗುಲಾಬಿ ಪೂಜಾರ್ತಿ ಉಪಸ್ಥಿತರಿದ್ದರು.
 ಕಾವಡಿ ಗ್ರಾಮದ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ ಸ್ವಾಗತಿಸಿ ವಂದಿಸಿದರು. ರಾಮದಾಸ ಪೂಜಾರಿ ಸಭೆಯನ್ನು ನಿರ್ವಹಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close