Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

3 ರಾಶಿಗೆ ಜಾಕ್​ಪಾಟ್​ 300 ವರ್ಷಗಳ ನಂತರ Ganesh Chaturthi ವಿಶೇಷ ಯೋಗ,

3 ರಾಶಿಗೆ ಜಾಕ್​ಪಾಟ್​ 300 ವರ್ಷಗಳ ನಂತರ Ganesh Chaturthi ವಿಶೇಷ ಯೋಗ

 |

 

Updated on: Sep 11, 2023 | 

Murder: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ

karavalivani news:ವಿನಾಯಕ ಚೌತಿ Ganesh Chaturthi ಹಬ್ಬವನ್ನ ದೇಶದ ಮೂಲೆ ಮೂಲೆಗಳಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಆಚರಿಸಲಾಗುತ್ತದೆ ಗಣೇಶ ಚತುರ್ಥಿಯ ದಿನದಿಂದ 10 ದಿನಗಳವರೆಗೆ ಮನೆಗಳಲ್ಲಿ ಗಣೇಶನ ವಿಗ್ರಹ ಇಟ್ಟು ಪೂಜೆ ಮಾಡಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷದ ಗಣೇಶ ಚತುರ್ಥಿಯಂದು ಸುಮಾರು 300 ವರ್ಷಗಳ ನಂತರ ಅದ್ಭುತ ಯೋಗವೊಂದು ರೂಪುಗೊಳ್ಳುತ್ತಿದೆ.ಹೌದು ಈ ಬಾರಿಯ ಗಣೇಶ ಚತುರ್ಥಿಯಂದು
 ಬ್ರಹ್ಮಯೋಗ ಮತ್ತು ಶುಕ್ಲ ಯೋಗದಂತಹ ಶುಭ ಯೋಗಗಳು ರೂಪುಗೊಳ್ಳುತ್ತಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಗಳ ಮೇಲೆ ಆಗುತ್ತದೆ. ಮುಖ್ಯವಾಗಿ ಕೆಲವು ರಾಶಿಯವರಿಗೆ ಶ್ರೀಮಂತಿಗೆ ಬರುತ್ತದೆ.ಮುಖ್ಯವಾಗಿ 3 ರಾಶಿಯವರಿಗೆ ಈ ಯೋಗದಿಂದ ಅದೃಷ್ಟ ಬರುತ್ತದೆ. ಅವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ ಎನ್ನಬಹುದು. ಆ ರಾಶಿಗಳು ಯಾವುವು ಹಾಗೂ ಯಾವ ರೀತಿ ಅವರಿಗೆ ಲಾಭವಾಗುತ್ತದೆ ಎಂಬುದು ಇಲ್ಲಿದೆ.
  • ಮೇಷ: ಗಣೇಶ ಚತುರ್ಥಿಯ ದಿನ ಮೇಷ ರಾಶಿಯ ಜನರಿಗೆ ಅದೃಷ್ಟ ಒಲಿಯುತ್ತದೆ. ಈ ಯೋಗದ ಕಾರಣದಿಂದ ಜೀವನದಲ್ಲಿ ಸಂತೋಷ ಮೂಡುತ್ತದೆ. ಅಲ್ಲದೇ, ಈ ಸಮಯದಲ್ಲಿ ನೀವು ಆಸ್ತಿ ಅಥವಾ ಮನೆ ಖರೀದಿ ಮಾಡುವ ಸಾಧ್ಯತೆ ಇದೆ.
  • ಮಕರ ರಾಶಿ: ಈ ವಿಶೇಷ ಯೋಗದಿಂದ ಮಕರ ರಾಶಿಯವರಿಗೆ ಬಹಳ ಒಳ್ಳೆಯದಾಗುತ್ತದೆ. ವ್ಯಾಪಾರ ಹೆಚ್ಚಾಗುತ್ತದೆ, ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಅಪಾರ ಸಂಪತ್ತನ್ನು ಗಳಿಸುವ ಸಾಧ್ಯತೆ ಜಾಸ್ತಿ ಇದೆ.
  • ಮಿಥುನ ರಾಶಿ: ಹಬ್ಬದ ನಂತರ ಈ ರಾಶಿಯವರ ಜೀವನ ಬದಲಾಗುತ್ತದೆ. ಕಷ್ಟಗಳಿಗೆ ಪರಿಹಾರ ಸಿಗುತ್ತದೆ. ವ್ಯಾಪಾರ ಸಂಬಂಧಿತ ಸಮಸ್ಯೆಗಳು ಪರಿಹಾರವಾಗುತ್ತವೆ. ಆರ್ಥಿಕವಾಗಿ ಲಾಭವಾಗುತ್ತದೆ ಹಾಗೂ ಸಂಪತ್ತು ಹೆಚ್ಚಾಗುತ್ತದೆ.

Kalyanpur Cement Kalyanpur Cement Kalyanpur Cement Kalyanpur Cement Kalyanpur Cement c0,0.5-0.2,0.7-0.7,0.7c-0.3,0-0.5-0.1-0.6-0.3c-0.1-0.1-0.1-0.2-0.1-0.3C12.5,20.8,12.5,19.1,12.5,17.5z"/>
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close