Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರದ ಗಣೇಶೋತ್ಸವಕ್ಕೆ ವಿಭಿನ್ನ ವೇಷ ಧರಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿಗಳು-Webnewskannada

WebNewsKannada.com | Edited By: WebNewsKannada 

Updated on: Sep 29, 2023 

WebNewsKannada- ಬ್ರಹ್ಮಾವರದ ಗಣೇಶೋತ್ಸವಕ್ಕೆ ವಿಭಿನ್ನ ವೇಷ ಧರಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿಗಳುನಂದಕಿಶೋರ್ ನೇತೃತ್ವದ ಸಂಚಲನ ತಂಡದಿಂದ


ಬ್ರಹ್ಮಾವರದ ಗಣೇಶೋತ್ಸವಕ್ಕೆ ಅಶಕ್ತರಿಗೆ ನೆರವಾಗಲು ವಿಭಿನ್ನ ವೇಷ ಧರಿಸಿ ಧನ ಸಂಗ್ರಹಣೆ ಮಾಡಲಾಯಿತು.. ವಾರಂಬಳ್ಳಿ ಗ್ರಾಮ ಪಂಚಾಯತ್ ಸಿಬ್ಬಂದಿ ದೇವದಾಸ್ ಬಿರ್ತಿ ಪರ್ಷಿಯನ್ ನ ದಾಹಾಕ ಅನ್ನೋ ವೇಷ ಧರಿಸಿದರೆ 




ಹಂದಾಡಿ ಪಂಚಾಯತ್ ನ ಕಮಲಾಕ್ಷ ಫಿಶ್ ಮ್ಯಾನ್ ಅನ್ನೋ ವೇಷ ಧರಿಸಿ ಜನರನ್ನ ಮನರಣಿಸುವುದರ ಜೊತೆಗೆ ಧನ ಸಂಗ್ರಹ ಮಾಡಿ ಅಶಕ್ತರಿಗೆ ನೆರವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಸಂಚಲನ ತಂಡ ಕಳೆದ 8 ವರ್ಷಗಳಿಂದ ಸರಿ ಸುಮಾರು 48 ಲಕ್ಷ ದಷ್ಟು ದೇಣಿಗೆ ಸಂಗ್ರಹಿಸಿ ಅಶಕ್ತರಿಗೆ ಅನಾಥರಿಗೆ ಅನಾರೋಗ್ಯ ಪೀಡಿತರಿಗೆ ನೀಡಿದ ಜಿಲ್ಲೆಯ ಹೆಮ್ಮೆಯ ತಂಡ








<

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close