Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

 

ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?

‘ಸಾವಿರ ಕೋಟಿ ರೂಪಾಯಿ ಮೈಲಿಗಲ್ಲು ಸೃಷ್ಟಿ ಆಗಿರುವುದು ಒಳ್ಳೆಯದು. ಹಾಲಿವುಡ್​ ಸಿನಿಮಾಗಳ ರೀತಿ ನಾವು 2 ಸಾವಿರ ಕೋಟಿ ಅಥವಾ ಮೂರು ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಆಗುವಂತಹ ಸಿನಿಮಾಗಳನ್ನು ಮಾಡುತ್ತೇವೆ ಎಂಬ ನಂಬಿಕೆ ನನಗಿದೆ’ ಎಂದು ಅಕ್ಷಯ್​ ಕುಮಾರ್​ ಅವರು ಆಶಾ ಭಾವನೆ ವ್ಯಕ್ತಪಡಿಸಿದ್ದಾರೆ.

ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?
ಶಾರುಖ್​ ಖಾನ್​​
WebNewsKannada​ | 

Updated on: Oct 00, 2023

ಒಂದು ಕಾಲದಲ್ಲಿ ನಟ ಅಕ್ಷಯ್​ ಕುಮಾರ್​ ಅವರು ನಟಿಸಿದ ಎಲ್ಲ ಸಿನಿಮಾಗಳು ಸಕ್ಸಸ್​ ಆಗುತ್ತಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಡಲ್​ ಆಗಿದ್ದಾರೆ. ಅವರ ಸಿನಿಮಾಗಳು ಸಾಲು ಸಾಲು ಸೋಲು ಕಂಡಿವೆ. ಅದರ ಮಧ್ಯೆ ಬೇರೆ ಹೀರೋಗಳ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಬಿಸ್ನೆಸ್​ ಮಾಡುತ್ತಿವೆ. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close