Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ಮಾಸ್ತಿದುರ್ಗಾ ಮಹಿಳಾ ಭಜನಾ ಬಳಗವು ನಾಲ್ಕು ವರ್ಷಗಳನ್ನು ಪೂರೈಸಿ ಐದನೇ ವರ್ಷದ ಸಂಭ್ರಮದತ್ತ |webnewskannda

 


ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿಅಮ್ಮನವರ ದೇವಸ್ಥಾನದ ಶ್ರೀ ಮಾಸ್ತಿದುರ್ಗಾ ಮಹಿಳಾ ಭಜನಾ ಬಳಗವು ನಾಲ್ಕು ವರ್ಷಗಳನ್ನು ಪೂರೈಸಿದ್ದು ಐದನೇ ವರ್ಷದ


ಸಂಭ್ರಮವನ್ನು ಪ್ರತಿವರ್ಷದಂತೆ ಭಜನಾ ಸಾಧಕರ ಕಡೆಗೆ ನಮ್ಮ ನಡಿಗೆ ಎಂಬ ವಿಶೇಷ ಪರಿಕಲ್ಪನೆಯಂತೆ ಶ್ರೀ ಸೋಮೇಶ್ವರ ಮಹಿಳಾ ವೇದಿಕೆ ಮೂಡುಕೇರಿ ಇದರ ಸದಸ್ಯೆ ಶ್ರೀಮತಿ ಗಿರಿಜಾ ಚಂದ್ರಶೇಖರ ಶೆಟ್ಟಿ ಇವರನ್ನು ಅವರ ಮನೆಯಲ್ಲೇ ಗೌರವಿಸಲಾಯಿತು

ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಅನಂತಪದ್ಮ ನಾಭ  ಭಟ್,ಶ್ರೀಮತಿ ಹೇಮಾವತಿ


ಸೀತಾರಾಮ ಶೆಟ್ಟಿ, ಭರತ್ ಕುಮಾರ್, ಅಧ್ಯಕ್ಷರಾದ ಶ್ರೀಮತಿ ವಿಶಾಲ ಮಹೇಶ್ ಪೂಜಾರಿ, ಭಜನಾ ಮಂಡಳಿಯ ಸರ್ವ ಸದಸ್ಯೆಯರು  ಉಪಸ್ಥಿತರಿದ್ದರು

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close