Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

lions club ಲಯನ್ಸ್ ಕ್ಲಬ್ ಬಾಕೂರು(Dist 317C, zoneI Region IV) ಇದರ 2024- 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

webnews kannada

lions club ಲಯನ್ಸ್ ಕ್ಲಬ್ ಬಾಕೂರು(Dist 317C, zoneI Region IV) ಇದರ 2024- 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ



ಲಯನ್ಸ್ ಕ್ಲಬ್ ಬಾಕೂರು(Dist 317C, zoneI Region IV) ಇದರ 2024- 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರ ಸಿಟಿ ಸೆಂಟರ್ ಸಿಂಧೂರ ಸಭಾಂಗಣದಲ್ಲಿ ಜರಗಿತು 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ Ln.ಶ್ರೀನಿವಾಸ್ ಶೆಟ್ಟಿ, ಕಾರ್ಯದರ್ಶಿ Ln.ಉದಯ್.ಎಸ್ ಶೆಟ್ಟಿ ಕೋಶಾಧಿಕಾರಿLn. ಸಂತೋಷ್ ಶೆಟ್ಟಿ ಹಾಗೂ ಇನ್ನಿತರ ಪದಾಧಿಕಾರಿಗಳಿಗೆ ಪದಗ್ರಹಣ ಅಧಿಕಾರಿಗಳಾದ Ln. ಸುನೀಲ್ ಕುಮಾರ್ ಶೆಟ್ಟಿ (past District chief co ordinator GLT 2023-24 )ಪದ ಪ್ರಧಾನ ಮಾಡಿದರು ಈ ಸಂದರ್ಭದಲ್ಲಿ Ln ಪ್ರಕಾಶ್ ಶೆಟ್ಟಿ (ವಲಯ ಅಧ್ಯಕ್ಷರು, Ln ಹರೀಶ್ ಬೇಳಂಜೆ (ಪ್ರಾಂತೀಯ ಅಧ್ಯಕ್ಷರು ) ನಿಕಟಪೂರ್ವ ಅಧ್ಯಕ್ಷರಾದ Ln.ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಯ ದರ್ಶಿ Ln.ಶ್ರೀನಿವಾಸ ಶೆಟ್ಟಿ,ಕೋಶಾಧಿಕಾರಿ ಯು. ಕೊಟ್ರಸ್ವಾಮಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ನೂತನ ಸದಸ್ಯರಾಗಿ ಸದಾಶಿವ ಹೆಗ್ಡೆ ಸೇರ್ಪಡೆಗೊಂಡರು ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಬಾರ್ಕೂರು ಇಲ್ಲಿ 5 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಡ ಕುಟುಂಬದ ಮನೀಷ್ ಅವರ ವಿದ್ಯಾಭ್ಯಾಸಕ್ಕಾಗಿ ಧನಸಹಾಯ ನೀಡಲಾಯಿತು



 ಹಾಗೂ ಈ ಬಾರಿಯ 10ನೇ ತರಗತಿ ಪರೀಕ್ಷೆ ಯಲ್ಲಿ ಅತೀ ಹೆಚ್ಚು ಅಂಕಗಳಿಸಿ ತೇರ್ಗಡೆ ಹೊಂದಿದ ಬಾರ್ಕೂರು ನೇಶನಲ್ ಪದವಿ ಪೂರ್ವ ಕಾಲೇಜಿನ ಅಪೇಕ್ಷ ಅವರಿಗೆ ಪ್ರೋತ್ಸಾಹ ಧನ ನೀಡಲಾಯಿತು ಶ್ರೀಯುತ ಶ್ರೀನಿವಾಸ್ ಶೆಟ್ಟಿ (ಅಧ್ಯಕ್ಷರು ), ಉದಯ್ ಎಸ್ ಶೆಟ್ಟಿ (ಕಾರ್ಯದರ್ಶಿ ) ಸಂತೋಷ್ ಶೆಟ್ಟಿ ( ಕೋಶಾಧಿಕಾರಿ ) ಸೇವೆಗಾಗಿ ನಾವು ಎಂಬ ಧ್ಯೇಯ ವಾಕ್ಯದೊಂದಿಗೆ ಇವರ ಅಧಿಕಾರವಧಿಯಲ್ಲಿ ಇನ್ನಷ್ಟು ಹೆಚ್ಚಿನ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಲಯನ್ಸ್ ಕ್ಲಬ್ ಬಾರ್ಕೂರು ಜನ ಮನ್ನಣೆ ಪಡೆಯಲಿ ಎಂದು ಶುಭ ಹಾರೈಸುತ್ತೇವೆ ಶ್ರೀಮತಿ ಶೈಲಜಾ ಪ್ರವೀಣ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close