Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ರೇಡಿಯೊ ಮಣಿಪಾಲದಲ್ಲಿ ಹೊಂಬೆಳಕು- 70ನೇ ಸಂಚಿಕೆ ಪ್ರಸಾರ


ರೇಡಿಯೊ ಮಣಿಪಾಲದಲ್ಲಿ ಹೊಂಬೆಳಕು- 70ನೇ ಸಂಚಿಕೆ ಪ್ರಸಾರ

News

ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ *ರೇಡಿಯೊ ಮಣಿಪಾಲ್ 90.4 Mhz* ಸಮುದಾಯ ಬಾನುಲಿ 📻 ಜೆಸಿಐ ಕಲ್ಯಾಣಪುರ ದ ಸಹಯೋಗದಲ್ಲಿ ಅರ್ಪಿಸುತ್ತಿದೆ ... . ಹೊಂಬೆಳಕು-ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಕ್ರಮ. ಈ ಸರಣಿಯ 70* ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ *6* ರಂದು ಮಂಗಳವಾರ ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು *ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆ ಯ ಶಿಕ್ಷಕ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ,ಸಾಹಿತಿ ನರೇಂದ್ರ ಕುಮಾರ್ ಕೋಟ* ನಡೆಸಿಕೊಡಲಿದ್ದಾರೆ. *ಆಗಸ್ಟ್ 7* ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ. 2

ನೇರಪ್ರಸಾರಗಾಗಿ ಸಂಪರ್ಕಿಸಿ : 9483578321

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close