Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ಏಕನಾಥೇಶ್ವರಿ ದೇವಿ ಸನ್ನಿಧಿಯಲ್ಲಿ ವಿಜಯದಶಮಿ ಪರ್ಯಂತ

ಶ್ರೀ ಏಕನಾಥೇಶ್ವರಿ ದೇವಿ ಸನ್ನಿಧಿಯಲ್ಲಿ ವಿಜಯದಶಮಿ ಪರ್ಯಂತ

ಶ್ರೀ ಏಕನಾಥೇಶ್ವರಿ ದೇವಸ್ಥಾನ ಬಾರಕೂರು* *ಇದೇ ಬರುವ ದಿನಾಂಕ 03-10-2024 ನೇ ಗುರುವಾರ ದಿಂದ ಮೊದಲ್ಗೊಂಡು ದಿನಾಂಕ 13-10-2024 ನೇ ಆದಿತ್ಯವಾರ ವಿಜಯದಶಮಿ ಪರ್ಯಂತ ಶ್ರೀ ಏಕನಾಥೇಶ್ವರಿ ದೇವಿ ಸನ್ನಿಧಿಯಲ್ಲಿ ವೇದಮೂರ್ತಿ ರಮೇಶ್ ಭಟ್ ನಾಯರ್ ಬೆಟ್ಟು ಇವರ ಪೌರೋಹಿತ್ಯ ದಲ್ಲಿ ಶರನ್ನವರಾತ್ರಿ ಮಹೋತ್ಸವ ವು ದಿನಂಪ್ರತಿ ಚಂಡಿಕಾ ಯಾಗ ಹಾಗೂ ದುರ್ಗಾ ನಮಸ್ಕಾರ ಪೂಜೆಯೊಂದಿಗೆ ನಡೆಯಲಿರುವುದು

ವಿ. ಸೂ : ನವರಾತ್ರಿಯ ಸಮಯದಲ್ಲಿ ಸೇವೆ ಮಾಡಲಿಚ್ಚಿಸುವವರು ತಮ್ಮ ಸೇವೆ ಮತ್ತು ಸೇವಾ ದಿನಾಂಕವನ್ನು ಕಚೇರಿಯಲ್ಲಿ ತಿಳಿಸಬೇಕಾಗಿ ವಿನಂತಿ ಭಕ್ತಾದಿಗಳು ಪರಿವಾರ ಇಷ್ಟ ಮಿತ್ರರೊಡಗೂಡಿ ಶ್ರೀದೇವಿ ಸನ್ನಿಧಿಗೆ ಆಗಮಿಸಿ ಉತ್ಸವಾದಿ ಧಾರ್ಮಿಕ ಕಾರ್ಯಕ್ರಮ ಕ್ರಮಗಳಲ್ಲಿ ಭಾಗವಹಿಸಿ ಶ್ರೀ ಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀದೇವಿಯ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ* *ಅಧ್ಯಕ್ಷರು ಹಾಗೂ ವಿಶ್ವಸ್ಥರು ಶ್ರೀ ಏಕನಾಥೇಶ್ವರಿ ಟ್ರಸ್ಟ್ (ರಿ)ಬಾರಕೂರು ಸಲಹಾ ಸಮಿತಿ, ವ್ಯವಸ್ಥಾಪನ ಸಮಿತಿ,ಮಹಿಳಾ ಘಟಕ, ಪ್ರಧಾನ ಅರ್ಚಕರು ಅರ್ಚಕ ವೃಂದ ಸಿಬ್ಬಂದಿ ವರ್ಗ ಹಾಗೂ ದೇವಾಡಿಗ ಸಮಾಜದ ಸರ್ವ ಸಂಘ ಸಂಸ್ಥೆಗಳು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close