Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನಟ ಮನ್ಸೂರ್ ಅಲಿ ಖಾನ್ ಪುತ್ರ ಅರೆಸ್ಟ್

ನಟ ಮನ್ಸೂರ್ ಅಲಿ ಖಾನ್ ಪುತ್ರ ಅರೆಸ್ಟ್

ಗಾಂಜಾ ಮತ್ತು ಮಾದಕ ದ್ರವ್ಯ ದಂಧೆಕೋರರೊಂದಿಗೆ
ಸಂಪರ್ಕ ಹೊಂದಿರುವ ಆರೋಪದ ಮೇಲೆ ತಮಿಳು ನಟ
ಮನ್ಸೂರ್ ಅಲಿ ಖಾನ್ ಪುತ್ರನನ್ನು ಚೆನ್ನೈ ಪೊಲೀಸರು
ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಗಾಂಜಾ
ವ್ಯಾಪಾರದಲ್ಲಿ ತೊಡಗಿರುವ ವ್ಯಕ್ತಿಗಳು ಈ ಹಿಂದಿನಿಂದಲೂ
ಆತನೊಂದಿಗೆ ಸಂಪರ್ಕ ಹೊಂದಿರುವುದಾಗಿ ಗುಪ್ತಚರ
ಇಲಾಖೆಯು ಮಾಹಿತಿ ನೀಡಿದೆ. ಕಳೆದ ವರ್ಷವಷ್ಟೇ ಖಳ ನಟ
ಮನ್ಸೂರ್ ಖಾನ್ ನಟಿ ತ್ರಿಷಾ ಕೃಷ್ಣನ್ ಬಗ್ಗೆ ಅವಹೇಳನಕಾರಿ
ಹೇಳಿಕೆ ನೀಡುವ ಮೂಲಕ ಭಾರೀ ಟೀಕೆ ಮತ್ತು ವಿವಾದಕ್ಕೆ
ಗುರಿಯಾಗಿದ್ದರು.
Link Copied

Webnews kannada-3

WebNews kannada- 4

ಒಳ ಪೋಸ್ಟ್ -5

close