Webnews kannada

WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE

 

ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE     - webnews kannada

ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ದೂರುದಾರನ ಸಮ್ಮುಖದಲ್ಲಿ SIT ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದುಬಂದಿದೆ

By Webnewskannada

 

ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE


ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ದೂರುದಾರನ ಸಮ್ಮುಖದಲ್ಲಿ SIT ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದುಬಂದಿದೆ.


ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಬೆಳ್ತಂಗಡಿಯ SIT ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ. ದೂರುದಾರ ಕೂಡ ಈಗಾಗಲೇ ಕಚೇರಿ ತಲುಪಿದ್ದಾರೆ.






Share this post

See previous post See next post
Advertisement