ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ
ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ - webnews kannada
ರಾಜ್ಯಾಧ್ಯಂತ ಇಂದಿನಿಂದ ಆಗಸ್ಟ್. 11ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು
ರಾಜ್ಯಾಧ್ಯಂತ ಇಂದಿನಿಂದ ಆಗಸ್ಟ್. 11ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆಯಾಗುವ ಕಾರಣ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರಿನಲ್ಲಿ ಇಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ



.jpg)
