ನಾಳೆಯಿಂದಲೇ ಅಹೋರಾತ್ರಿ ಧರಣಿ
ನಾಳೆಯಿಂದಲೇ ಅಹೋರಾತ್ರಿ ಧರಣಿ..
ನಾಳೆಯಿಂದ ಆ.14 ರವರೆಗೆ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದು, ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಳೆಯಿಂದ ಆ.14 ರವರೆಗೆ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದು, ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಗಾಗಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿದ್ದಾರೆಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ

