Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬೈಕಾಡಿ ಡಾ. ಐವನ್ ಫ್ರಾನ್ಸಿಸ್ ಲೂಯಿಸ್ ಅವರಿಗೆ ಡಾಕ್ಟರೇಟ್ - webnews kannada

 

ಬೈಕಾಡಿ ಡಾ. ಐವನ್ ಫ್ರಾನ್ಸಿಸ್ ಲೂಯಿಸ್ ಅವರಿಗೆ ಡಾಕ್ಟರೇಟ್ - webnews kannada

ಮಹಾರಾಷ್ಟ್ರದ ಕೊಲ್ಹಾಪುರದ ಡಿ.ವೈ. ಪಾಟೀಲ್ ವೈದ್ಯಕೀ ಯ ಕಾಲೇಜಿನ ಶರೀರಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಡಾ (ಶ್ರೀಮತಿ) ಎ.ಎ. ಜೋಶಿ ಅವರ ಮಾರ್ಗದರ್ಶನದಲ್ಲಿ “ಮೆಟಬಾಲಿಕ್ ಸಿಂಡ್ರೋಮ್ ಮತ್ತು ಮೂತ್ರಪಿಂಡದ ಕಾರ್ಯ

By Webnewskannada


ಮಹಾರಾಷ್ಟ್ರದ ಕೊಲ್ಹಾಪುರದ ಡಿ.ವೈ. ಪಾಟೀಲ್ ವೈದ್ಯಕೀ ಯ ಕಾಲೇಜಿನ ಶರೀರಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಡಾ (ಶ್ರೀಮತಿ) ಎ.ಎ. ಜೋಶಿ ಅವರ ಮಾರ್ಗದರ್ಶನದಲ್ಲಿ “ಮೆಟಬಾಲಿಕ್ ಸಿಂಡ್ರೋಮ್ ಮತ್ತು ಮೂತ್ರಪಿಂಡದ ಕಾರ್ಯ ಪರೀಕ್ಷೆಗಳ ನಡುವಿನ ಪರಸ್ಪರ ಸಂಬಂಧದ ಅಧ್ಯಯನ” ಎಂಬ ಶೀರ್ಷಿಕೆಯ ಪ್ರಬಂಧಕ್ಕಾಗಿ. ಡಿ. ವೈ. ಪಾಟೀಲ್ ಶಿಕ್ಷಣ ಸಂಘ ಕೊಲ್ಹಾಪುರ, ಮಹಾರಾಷ್ಟ್ರ ಇವರಿಂದ ಡಾಕ್ಟರೇಟ್ ಪದವಿ ನೀಡಲಾಗಿದೆ.

ಇವರು ಪ್ರಸ್ತುತ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶರೀರಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಅವರಿಗೆ ಬೈಕಾಡಿ ಗ್ರಾಮಸ್ಥರ ಪರವಾಗಿ ಅಭಿನಂದನೆಗಳು






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close