Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್​ನಲ್ಲೇ ನಡೆಯಿತು ದೊಡ್ಡ ಜಗಳ

ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್​ನಲ್ಲೇ ನಡೆಯಿತು ದೊಡ್ಡ ಜಗಳ 



 

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ. ದರ್ಶನ್ ಜೊತೆ ಯಾರ್ಯಾರು ಇದ್ದಾರೆ? ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ ಅಲ್ಲಿ ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ದೊಡ್ಡ ಜಗಳ ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close